ಕುಂದಾಪುರ: ಕೆಪಿಸಿಸಿ ಪ್ರಧಾನ ಖಜಾಂಚಿ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಹಾಗೂ ಕುಟುಂಬಿಕರು ಗುರುವಾರ ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರಿಗೆ 3ಕೆಜಿ ತೂಕ ಚಿನ್ನದ ಪ್ರಭಾವಳಿ ಸಮರ್ಪಿಸಿದರು. ಶ್ಯಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಗಣೇಶ್, ಸೊಸೆ ರೇಖಾ, ಮೊಮ್ಮಕ್ಕಳು ಹಾಗೂ ಬಂಧುಗಳು ಜತೆಗಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com